October 13, 2025
Screenshot 2023-01-15 143026

ಬೆಳಗಾವಿ ಇಂಡಲಗಾ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಮಂಗಳೂರಿನ ಕೈದಿಯಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೇದರಿಕೆ ಕರೆ ಮಾಡಲಾಗಿದೆ. ಜೈಲಿನಲ್ಲಿದ್ದ ಬೆಳಗಾವಿ ನಗರದ ಆರೋಪಿಯ ಮೊಬೈಲ್ ಪಡೆದು ತನ್ನ ಪತ್ನಿಗೆ ಕರೆ ಮಾಡುವುದಾಗಿ ಹೇಳಿ ಬೇದರಿಕೆ ನೀಡಿದ್ದಾನೆ.

ಮಹಾರಾಷ್ಟ್ರ ಹಾಗೂ ಬೆಳಗಾವಿ ಪೊಲೀಸ್ ರಿಂದ ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *