January 13, 2026
IMG-20230427-WA0009

ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಜುಬಿನ್ ಇರಾನಿ ಅವರು ಇಂದು ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಾಕ್ಸೈಟ್ ರಸ್ತೆಯಲ್ಲಿರುವ ಮಿಸಾಲ್ ಲಾನ್‌ನಲ್ಲಿ ಬಿಜೆಪಿ ಅಭ್ಯರ್ಥಿ ನಾಗೇಶ್ ಮನ್ನೋಳ್ಕರ್ ಅವರ ಪ್ರಚಾರ ಸಭೆಯಲ್ಲಿ ಮಹಿಳೆಯರನ್ನು ಉದ್ದೇಶಿಸಿ ಮಾತನಾಡಿದರು.
ಮುಂಬರುವ ಚುನಾವಣೆಯಲ್ಲಿ ಮಹಿಳೆಯರ ಪಾತ್ರದ ಕುರಿತು ಸ್ಮೃತಿ ಇರಾನಿ ಮಾತನಾಡಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಮಾತನಾಡಿ ಎಲ್ಲರ ಮನಸೆಳೆದರೂ. ಚಿತ್ರತಾಯಿ ವಾಘ್ ಅವರು ಮೋದಿ ಸರ್ಕಾರದ ಯೋಜನೆಗಳು ಮತ್ತು ಅಭಿವೃದ್ಧಿಯಲ್ಲಿ ಕರ್ನಾಟಕ ಸರ್ಕಾರದ ಪಾತ್ರದ ಬಗ್ಗೆ ಜನರಿಗೆ ತಿಳಿಸಿದರು.

Leave a Reply

Your email address will not be published. Required fields are marked *