ಹುಬ್ಬಳ್ಳಿ: ಪ್ರಜ್ವಲ್ ರೇವಣ್ಣ ವಿರುದ್ಧ ಹುಬ್ಬಳ್ಳಿ ಧಾರವಾಡ ಮಹಾನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ದೀಪಾ ನಾಗರಾಜ ಗೌರಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಮಹಿಳೆಯರ ಆಕ್ರೋಶ ಪ್ರತಿಭಟನೆಯಲ್ಲಿ ಆರೋಗ್ಯ ಸಚಿವರು ದಿನೇಶ್ ಗುಂಡೂರಾವ್ ಶಾಸಕರಾದ ಪ್ರಸಾದ ಅಬ್ಬಯ್ಯ, ಶಿವಲೀಲಾ ವಿನಯ್ ಕುಲಕರ್ಣಿ, ಕೆಪಿಸಿಸಿ ಪ್ರಧಾನ್ ಕಾರ್ಯದರ್ಶಿ ಕವಿತಾ ರೆಡ್ಡಿ, ನಾಗರಾಜ ಗೌರಿ, ಸುಜಾತಾ ಮುನಿರಾಜ, ರಾಜೇಶ್ವರಿ ಪಾಟೀಲ್, ಸುವರ್ಣ ಕಳಕುಂಟಲ್, ದೇವಕಿ ಬಾಳಮ್ಮ, ಜಂಗಿನವರ ಚೆತನಾ ಲಿಂಗದಳ, ಕಲಾವತಿ ದತ್ತವಾಡ ಸಾವಿರಾರು ಮಹಿಳೆಯರು ಉಪಸ್ಥಿತರಿದ್ದರು.