January 13, 2026
IMG_20240508_153027

ಧಾರವಾಡ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣದ ಹಿನ್ನೆಲೆಯಲ್ಲಿ, ಇದರ ಹಿಂದೆ ಡಿಸಿಎಂ ಡಿ. ಕೆ ಶಿವಕುಮಾರ್ ಕೈವಾಡ ಇದೆ ಎಂದು ಹುಬ್ಬಳ್ಳಿಯಲ್ಲಿ ಜೆಡಿಎಸ್ ಕಾರ್ಯಕರ್ತರು ಚನ್ನಮ್ಮ ಸರ್ಕಲ್ ನಲ್ಲಿ ರಸ್ತೆ ಬಂದ್‌ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ಮಾಡಿದರು.

ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಜೆಡಿಎಸ್‌ ಕಾರ್ಯಕರ್ತರು, ಪ್ರಜ್ವಲ್ ರೇವಣ್ಣನ ಪೆನ್‌ಡ್ರೈವ್ ಪ್ರಕರಣದ ಹಿಂದೆ ರಾಜ್ಯ ಸರ್ಕಾರದ ಕೈವಾಡವಿದೆ ಇದನ್ನು ಸಿಐಡಿ ತನಿಖೆಗೆ ಕೊಡಬೇಕು ಎಂದರು.

Leave a Reply

Your email address will not be published. Required fields are marked *