October 18, 2024

ಹುಬ್ಬಳ್ಳಿ: ವಿಶ್ವಗುರು, ಸಾಂಸ್ಕೃತಿಕ ನಾಯಕ, ಸಾಮಾಜಿಕ ನ್ಯಾಯದ ಹೋರಾಟಗಾರರು ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತಿಯ ಅಂಗವಾಗಿ ಇಂದು ಮೂರುಸಾವಿರ ಮಠದ ಆವರಣದಲ್ಲಿ ಬೈಕ್ ರ್ರ್ಯಾಲಿ ಯನ್ನು ಹಮ್ಮಿಕೊಳ್ಳಲಾಯಿತು.

ಬೈಕ್ ರ್ರ್ಯಾಲಿ ಯನ್ನು ಮಠದ ಶ್ರೀಗಳಾದ ಶ್ರೀ ರಾಜಯೋಗಿಂದ್ರ ಮಹಾಸ್ವಾಮಿಗಳು ನಾಗರಾಜ ಗೌರಿ ಹಾಗೂ ಸಂಕಲ್ಪ ಶೆಟ್ಟರ್ ಉದ್ಘಾಟನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಬಸವ ಸಮಿತಿಯ ಅಧ್ಯಕ್ಷರು ಪ್ರವೀಣ್ ಕಟ್ಟಿ, ವೀರೇಶ್ ಸಂಗಳದ ಇನ್ನಿತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *