September 17, 2024

ಹುಬ್ಬಳ್ಳಿ: ಇಲ್ಲಿನ ಬಿವಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಾರೋಪ ಪಟ್ಟಿ ಸಲ್ಲಿಕೆ ಸಲ್ಲಿಸಲು ಸಿಐಡಿ ಅಧಿಕಾರಿಗಳು ಮುಂದಾಗಿದ್ದಾರೆ.

ಎಫ್‌ಎಸ್ಎಲ್ ವರದಿ ಮಾತ್ರ ಬಾಕಿಯಿದ್ದು, ಶೀಘ್ರವಾಗಿ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗುತ್ತದೆ. ಹಂತಕ ಆರೋಪಿ ಮಹಮ್ಮದ್ ಫಯಾಜ್ ಕೊಂಡುನಾಯ್ಕ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಕೆಗೆ ಅವಶ್ಯಕವಾದ ಸಿದ್ಧತೆ ಮಾಡಿಕೊಂಡಿದ್ದಾರೆ. ನೇಹಾಳನ್ನು ಹಳೆಯ ಸಹಪಾಠಿ ಪಯಾಜ್ ಎಂಬಾತ ಕೊಲೆ ಮಾಡಿದ್ದು ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *