January 13, 2026
IMG_20240510_164144

ಹುಬ್ಬಳ್ಳಿ: ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ’ ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಆಗ್ರಹಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಪ್ರಕರಣದಲ್ಲಿ ಎಸ್ ಐಟಿ ಸರಿಯಾದ ದಿಕ್ಕಿನಲ್ಲಿ‌ ತನಿಖೆ ನಡೆಸುತ್ತಿರುವ ಲಕ್ಷಣ ಗೋಚರಿಸುತ್ತಿಲ್ಲ’ ಎಂದರು.
ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂಬುದು ನಮ್ಮ ಆಗ್ರಹವೂ ಆಗಿದೆ. ಯಾರನ್ನೂ ಕ್ಷಮಿಸುವ ಮಾತಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಈ ಬಗ್ಗೆ ಸ್ಪಷ್ಟವಾಗಿ ಹೇಳಿದ್ದಾರೆ. ಪ್ರಕರಣವನ್ನು ಸಿಬಿಐಗೆ ವಹಿಸಬೇಕು’ ಎಂದು ಆಗ್ರಹಿಸಿದರು.

Leave a Reply

Your email address will not be published. Required fields are marked *