January 13, 2026
IMG_20240511_160839

ಹುಬ್ಬಳ್ಳಿ: ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಪಾತ್ರದ ಬಗ್ಗೆ ಸಾಕ್ಷಿಯನ್ನು ಹೇಳಿದ ಕಾರಣ ದೇವರಾಜೇಗೌಡನ ಬಂಧನವಾಗಿದೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ರಾಜ್ಯದಲ್ಲಿ ಹಿಟ್ಲ‌ರ್’ನನ್ನು ಮೀರಿಸೋ ಆಡಳಿತವಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ ಕಿಡಿಕಾರಿದ್ದಾರೆ.

ನಗರದಲ್ಲಿಂದು ಮಾತನಾಡಿದ ಅವರು, ಇದೀಗ ದೇವರಾಜೇಗೌಡನ ಬಂಧನದಲ್ಲಿ ರಾಜಕಾರಣವಿದೆ. ಸ್ವಾರ್ಥ ರಾಜಕಾರಣ, ಪಕ್ಷ ರಾಜಕಾರಣ ಇದರಲ್ಲಿ ಸ್ಪಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *