August 18, 2025
IMG_20240515_185110

ಹುಬ್ಬಳ್ಳಿ : ಇಂದು ಬೆಳಗ್ಗೆ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಅಂಜಲಿ ಎಂಬ ಯುವತಿ ಮನೆಗೆ ನುಗ್ಗಿ ಚಾಕುವಿನಿಂದ ಕೊಲೆ ಮಾಡಿ ಪರಾರಿಯಾಗಿದ್ದನ್ನು ಖಂಡಿಸಿ, ಮೃತ ದೇಹದ ಜೊತೆಗೆ ಹೋರಾಟಗಾರರು ಚನ್ನಮ್ಮ ಸರ್ಕಲ್, ರೈಲ್ವೆ ನಿಲ್ದಾಣ, ಗಣೇಶಪೇಟ್ ಸರ್ಕಲ್ ಬಳಿ ಪ್ರತಿಭಟನೆ ಮಾಡಿದರು.
ಬೇಕೆ ಬೇಕು ನ್ಯಾಯ ಬೇಕೆಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಸ್ಥಳದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ ಏರ್ಪಡಿಲಾಗಿತ್ತು. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ಮನವೊಲಿಸಿದರು.

Leave a Reply

Your email address will not be published. Required fields are marked *