January 13, 2026
devarajegowda

ಬೆಂಗಳೂರು: ಧರ್ಮದ ಪರ ಹೋರಾಟ ಮಾಡುವ ನಾಯಕ ನಾನು. ಇದಕ್ಕೆಲ್ಲ ತಲೆಕೆಡಿಸಿಕೊಳ್ಳುವುದಿಲ್ಲ. ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ ಎಂದು ಬಿಜೆಪಿ ಮುಖಂಡ ದೇವರಾಜೇಗೌಡ ಹೇಳಿದರು.
ಪೊಲೀಸ್‌ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಪೊಲೀಸರು ದೇವರಾಜೇಗೌಡ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.
ಕಾರಾಗೃಹ ಪ್ರವೇಶಿಸುವ ಸಂದರ್ಭದಲ್ಲಿ ಮಾತನಾಡಿ, ತನಿಖೆ ಪೂರ್ಣಗೊಂಡರೆ ಸತ್ಯಾಸತ್ಯತೆ ಹೊರಬರಲಿವೆ. ಪೊಲೀಸ್‌ ಕಸ್ಟಡಿ ಮುಗಿದಿದೆ.

Leave a Reply

Your email address will not be published. Required fields are marked *