October 13, 2025
IMG_20240522_065950

ಹುಬ್ಬಳ್ಳಿ: ನನ್ನ ಮಗಳ ಹತ್ಯೆಯಾದ ಬಳಿಕ ನಮ್ಮ ಕ್ಷೇತ್ರದ ಮುಖಂಡರೊಬ್ಬರು ಹಿಂದೆ ನಿಂತು ಕೇಸ್ ಮುಚ್ಚು ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ನೇಹಾ ಹಿರೇಮಠ ತಂದೆ ನಿರಂಜನ ಹಿರೇಮಠ ಆರೋಪ ಮಾಡಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು ನೇಹಾ ಹತ್ಯೆ ನಂತರ ರಾಜಕೀಯ ನಾಯಕರು ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಅವರಿಗೆ ಇಲ್ಲಿಗೆ ಬರದಂತೆ ನೋಡಿಕೊಳ್ಳುತ್ತಿದ್ದಾರೆ, ಚಾರ್ಜ್ ಶೀಟ್ ನಲ್ಲಿ ತಿದ್ದುಪಡಿ ಮಾಡಿದ್ದು ಕಂಡು ಬಂದಿದೆ ಎಂದು ಗಂಭೀರ ಆರೋಪ ಮಾಡಿದರು.

Leave a Reply

Your email address will not be published. Required fields are marked *