September 8, 2024

ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕರಾದ ಎಂಎಲ್‌ಸಿ ಬಿ.ಕೆ ಹರಿಪ್ರಸಾದ್‌ ಅವರನ್ನು ಸಚಿವರನ್ನಾಗಿಸುವ ಮೂಲಕ ಅವರನ್ನು ಕಣಕ್ಕಿಳಿಸಲು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌ ಬಯಸಿದ್ದಾರೆ ಎನ್ನಲಾಗಿದೆ.

ಹಿರಿಯ ಕಾಂಗ್ರೆಸ್ ಪಕ್ಷದ ಹಾಲಿ ಸಚಿವರೊಬ್ಬರನ್ನು ಪುನರ್ ಆಯ್ಕೆಗೆ ವಿರೋಧ ವ್ಯಕ್ತವಾದ ಹಿನ್ನೆಲೆ ಈ ಹೊಸ ಬೆಳವಣಿಗೆಯೊಂದು ನಡೆದಿದೆ. ಆದರೆ, ಇವರಿಗೆ ಯಾವ ಖಾತೆ ನೀಡುತ್ತಾರೆ ಎಂಬುದು ಕಾದು ನೋಡಬೇಕಾಗಿದೆ.

Leave a Reply

Your email address will not be published. Required fields are marked *