September 21, 2024

ಚೆಕ್‌ ಅಮಾನ್ಯ ಪ್ರಕರಣದ ವಿಚಾರಣೆಯನ್ನು ಒಂದು ಕೋರ್ಟ್ ನಿಂದ ಮತ್ತೊಂದು ಕೋರ್ಟ್ ಗೆ ಆರೋಪಿಯ ಕೋರಿಕೆ ಮೇರೆಗೆ ವರ್ಗಾಯಿಸಲು ಬರುವುದಿಲ್ಲ ಎಂದು ಸುಪ್ರೀಂಕೋರ್ಟ್ ಇದೇ ಜೂನ್ 24ರಂದು ಆದೇಶಿಸಿದೆ.

ಆ‌ರ್.ಬಿ.ಎಲ್‌ ಬ್ಯಾಂಕ್ ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಬೇರೊಂದು (ತಮಗೆ ಅನುಕೂಲವಾಗುವ ಪ್ರದೇಶದಲ್ಲಿರುವ) ಕೋರ್ಟ್ ಗೆ ವರ್ಗಾವಣೆ ಮಾಡುವಂತೆ ಕೋರಿ ಕಸ್ತೂರಿ ಪಾಂಡಿಯನ್ ಎಸ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್ ಓಕ ಹಾಗೂ ನ್ಯಾಯಮೂರ್ತಿ ರಾಜೇಶ್ ಬಿಂದಾಲ್‌ ಅವರಿದ್ದ ಪೀಠ ಈ ತೀರ್ಪು ಪ್ರಕಟಿಸಿದೆ.

Leave a Reply

Your email address will not be published. Required fields are marked *